ಅಭಿಪ್ರಾಯ / ಸಲಹೆಗಳು

ಸ್ವಯಂ ಸೇವಾ ಸಂಸ್ಥೆಗಳು

ಜೈವಿಕ ಇಂಧನ ಕಾರ್ಯ ಚಟುವಟಿಕೆಗಳಲ್ಲಿ ಸಮುದಾಯವನ್ನು ತೊಡಗಿಸುವ  ನಿಟ್ಟಿನಲ್ಲಿ  ಸ್ವಯಂ ಸೇವಾಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. . ಮಂಡಳಿಯು 12 ಜಿಲ್ಲೆಗಳಾದ ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ,  ದಾವಣಗೆರೆ, ಹಾಸನ, ಹಾವೇರಿ, ಮಂಡ್ಯ, ಮೈಸೂರು,  ಕಲಬುರುಗಿ, ಉತ್ತರ ಕನ್ನಡ, ವಿಜಯಪುರ ಮತ್ತು ತುಮಕೂರುಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳನ್ನು  ಜೈವಿಕ ಇಂಧನ ಅಭಿವೃದ್ಧಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿದೆ.   ಜಿಲ್ಲೆಯಲ್ಲಿನ ಜೈವಿಕ ಇಂಧನ ಉಸ್ತುವಾರಿ ಸಮಿತಿಯಲ್ಲಿ ಈ ಸ್ವಯಂ ಸೇವಾಸಂಸ್ಥೆ ಸದಸ್ಯರಾಗಿರುತ್ತಾರೆ.   ಸ್ವಯಂ ಸೇವಾ ಸಂಸ್ಥೆಗಳು ಜಿಲ್ಲೆಯಲ್ಲಿ ಅರಣ್ಯೀಕರಣ ಯೋಜನೆಗಳ ಕುರಿತು ಜನಜಾಗೃತಿ, ತರಬೇತಿಸಸಿ ನೆಡಸುವಿಕೆ, ಬೀಜ ಸಂಗ್ರಹಣೆ, ಜಿಲ್ಲಾ ಉಸ್ತುವಾರಿ ಸಮಿತಿಯೊಂದಿಗೆ ಸಂಪರ್ಕಇತರ ಇಲಾಖೆಗಳ ಸಹಕಾರ ಪಡೆಯುವಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿವೆ.

ಇತ್ತೀಚಿನ ನವೀಕರಣ​ : 06-01-2022 12:04 PM ಅನುಮೋದಕರು: G N Dayananda



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080